Checking for repeated words (consecutive duplicates): 378 instances
ತಮ್ಮ ತಮ್ಮ (112)
[GEN 1:12] ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
[GEN 1:12] ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
[GEN 1:24] ಬಳಿಕ ದೇವರು, <<ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ>> ಅಂದನು. ಹಾಗೆಯೇ ಆಯಿತು.
[GEN 7:15] ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.
[EXO 7:12] ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
[EXO 11:2] ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು>> ಎಂದನು.
[EXO 18:23] ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು>> ಎಂದು ಹೇಳಿದನು.
[EXO 33:8] ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
[EXO 33:10] ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
[EXO 36:5]ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, <<ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು>> ಹೇಳಿದರು.
[LEV 10:1] ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
[NUM 2:2] <<ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.>>
[NUM 2:17] ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
[NUM 2:20] ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
[NUM 11:10] ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
[NUM 16:18] ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
[NUM 16:27] ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
[NUM 32:18] ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
[NUM 34:18] ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.
[DEU 12:8] ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.
[JOS 5:8] ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.
[JOS 18:4] ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
[JDG 2:6] ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.
[JDG 7:7] ಆಗ ಯೆಹೋವನು ಗಿದ್ಯೋನನಿಗೆ, <<ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ>> ಎಂದು ಆಜ್ಞಾಪಿಸಿದನು.
[JDG 7:21] ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.
[JDG 9:55] ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.
[JDG 21:24] ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
[1SA 4:10] ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
[1SA 14:34] ಜನರ ಬಳಿಗೆ ಹೋಗಿ ಅವರಿಗೆ, <ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ> >> ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
[1SA 27:3] ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.
[1SA 30:22] ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, <<ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ>> ಎಂದರು.
[2SA 2:3] ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.
[2SA 6:19] ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
[2SA 13:29] ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
[2SA 13:31] ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
[2SA 18:17] ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
[2SA 19:9] ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ <<ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
[2SA 20:22] ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.
[2SA 22:46] ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
[1KI 1:49] ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.
[1KI 4:25] ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.
[1KI 8:66] ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.
[1KI 12:16] ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, <<ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
[1KI 22:10] ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
[1KI 22:17] ಆಗ ಮೀಕಾಯೆಹುವು, <<ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> ಎಂದನು>> ಎಂಬುದಾಗಿ ಉತ್ತರಕೊಟ್ಟನು.
[2KI 8:21] ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
[2KI 9:21] ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
[2KI 13:5] ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
[2KI 14:12] ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
[1CH 4:37] ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು.
[1CH 16:43] ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.
[2CH 7:10] ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
[2CH 8:14] ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
[2CH 10:16] ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, <<ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
[2CH 18:9] ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
[2CH 18:16] ಆಗ ಅವನು, <<ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> >> ಎಂಬುದಾಗಿ ಉತ್ತರಕೊಟ್ಟನು.
[2CH 25:22] ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
[2CH 30:16] ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
[2CH 31:1] ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
[2CH 35:10] ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;
[2CH 35:15] ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.
[EZR 2:70] ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.
[EZR 3:1] ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.
[NEH 3:23] ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.
[NEH 3:28] ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.
[NEH 7:73] ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
[NEH 8:1]ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
[NEH 8:16] ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.
[NEH 9:3] ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.
[NEH 10:28] ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.
[NEH 11:1] ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
[NEH 11:3] ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
[NEH 11:20] ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
[NEH 13:10] ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
[NEH 13:12] ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
[JOB 2:11] ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, <<ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ>> ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.
[JOB 2:12] ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
[JOB 42:11] ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.
[PSA 18:45] ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
[PSA 106:25]ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
[ISA 14:18] ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
[ISA 47:15] ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.
[JER 1:15] ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
[JER 9:5] ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
[JER 23:3] ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
[JER 23:30] ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
[JER 26:3] ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
[JER 27:4] ನೀನು ಆ ರಾಯಭಾರಿಗಳಿಗೆ, <ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.>
[JER 34:10] ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
[JER 36:3] ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು>> ಎಂಬ ಮಾತನ್ನು ತಿಳಿಸಿದನು.
[JER 36:6] ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
[JER 37:10] ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.>>
[EZK 8:11] ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
[EZK 8:12] ಆಗ ಆತನು ನನಗೆ, <<ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? <ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ> ಎಂದು ಮಾತನಾಡಿಕೊಳ್ಳುತ್ತಾರಷ್ಟೆ>> ಎಂಬುದಾಗಿ ಹೇಳಿದನು.
[EZK 14:10] ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
[EZK 22:6] << <ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
[EZK 27:29] ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು.
[HOS 11:11] ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.
[JOL 2:8] ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.
[MIC 4:5] ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.
[ZEP 2:11] ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
[MAT 14:13] ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
[MRK 1:5] ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
[LUK 4:40] ಸಂಜೆಯಾದಂತೆ ಜನರು ತಮ್ಮ ತಮ್ಮ ಮನೆಯಲ್ಲಿ ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರೆತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
[LUK 5:15] ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವದಕ್ಕೂ ತಮ್ಮ ತಮ್ಮ ಜಾಡ್ಯಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಗುಂಪುಗುಂಪಾಗಿ ಬಂದು ಸೇರಿದರು.
[LUK 22:25] ಆಗ ಆತನು ಅವರಿಗೆ - ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
[JHN 7:53] ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.
[ACT 14:16] ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
[ACT 19:18] ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
[ROM 1:24] ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
[1PE 3:5] ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
[REV 11:16] ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು ,
ನಿಮ್ಮ ನಿಮ್ಮ (37)
[EXO 12:3] ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, <ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
[EXO 12:21] ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, <<ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.
[EXO 12:23] ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.
[LEV 25:10] ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
[LEV 25:13] << <ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
[NUM 16:17] ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು>> ಎಂದು ಹೇಳಿದನು.
[DEU 1:41] ಅದಕ್ಕೆ ನೀವು, <<ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು>> ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
[DEU 4:9] ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
[DEU 4:15] ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
[DEU 5:30] << <ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ> ಎಂದು ಅವರಿಗೆ ಆಜ್ಞಾಪಿಸು.
[DEU 12:17] ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
[DEU 16:7] ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
[DEU 26:12] ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
[DEU 32:7] ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.
[JOS 22:4] ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
[JOS 23:11] ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.
[RUT 1:8] ಅವರಿಗೆ, <<ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.
[1SA 8:22] ಆತನು ಅವನಿಗೆ, << ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು>> ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, <<ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ>> ಎಂದು ಅಪ್ಪಣೆಕೊಟ್ಟನು.
[1SA 14:34] ಜನರ ಬಳಿಗೆ ಹೋಗಿ ಅವರಿಗೆ, <ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ> >> ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
[1KI 12:16] ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, <<ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
[2CH 10:16] ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, <<ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
[2CH 35:4] ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,
[NEH 4:22] ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, <<ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು>> ಎಂದು ಅಪ್ಪಣೆ ಮಾಡಿದೆನು.
[ISA 26:20] ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
[JER 9:4] ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
[JER 23:35] ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, <ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?>
[JER 25:5] ಆತನು ನಿಮಗೆ ಹೇಳಿದ ಮಾತೇನೆಂದರೆ, <ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
[JER 34:15] ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
[JER 34:17] ಆದಕಾರಣ ಯೆಹೋವನು, <<ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
[JER 35:15] ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
[JER 51:6] ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲೋನಿಗೆ ಪ್ರತಿಕಾರ ಮಾಡುವನು.
[EZK 18:30] ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
[EZK 33:20] ಆದರೆ ನೀವು, <ಯೆಹೋವನ ಮಾರ್ಗವು ಸಮವಲ್ಲ> ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.>>
[ZEC 3:10] <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.> >>
[ROM 12:1] ಆದ್ದರಿಂದ ಪ್ರಿಯರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
[2CO 8:11] ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.
[PHP 2:12] ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ತನ್ನ ತನ್ನ (24)
[GEN 44:11] ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
[EXO 30:12] <<ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
[NUM 16:17] ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು>> ಎಂದು ಹೇಳಿದನು.
[JOS 22:14] ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.
[2SA 2:16] ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ << ಹೆಲ್ಕಾತ್ ಹಸ್ಸೂರಿಂ>> ಎಂದು ಹೆಸರಾಯಿತು.
[2KI 12:5] ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು>> ಎಂದು ಆಜ್ಞಾಪಿಸಿದನು.
[2KI 18:31] ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, <<ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
[2KI 18:31] ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, <<ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
[NEH 4:18] ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.
[ISA 53:6] ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
[ISA 56:11] ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
[ISA 57:2] ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
[JER 6:3] ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
[JER 8:6] ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು <ಆಹಾ, ನಾನು ಎಂಥಾ ಕೆಲಸ ಮಾಡಿದೆ> ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
[JER 11:8] ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು> >> ಎಂದು ಹೇಳಿದನು.
[JER 18:11] ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, <ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ> ಎಂಬ ಮಾತನ್ನು ಹೇಳು.
[JER 31:30] ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು>> ಎಂದು ಹೇಳುತ್ತಾನೆ.
[EZK 32:10] ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.>>
[EZK 46:18] ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.
[JON 3:8] ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
[HAG 1:9] ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.>>
[ROM 14:5] ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
[ROM 14:12] ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
[2CO 9:7] ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
ಬೇರೆ ಬೇರೆ (19)
[GEN 1:6] ಬಳಿಕ ದೇವರು <<ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ>> ಅಂದನು.
[GEN 1:14] ಬಳಿಕ ದೇವರು, <<ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
[GEN 1:18] ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
[GEN 33:1] ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
[GEN 40:5] ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
[GEN 41:11] ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
[DEU 32:8] ಹೇಗೆಂದರೆ, <<ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
[1CH 28:15] ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,
[ZEC 12:12] ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
[ZEC 12:12] ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
[ZEC 12:13] ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,
[ZEC 12:13] ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,
[ZEC 12:14] ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.
[ZEC 12:14] ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.
[LUK 8:4] ಅನೇಕರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ -
[ROM 12:6] ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
[1CO 12:4] ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.
[1CO 12:5] ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.
[1CO 12:6] ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
ಮೂರು ಮೂರು (10)
[EXO 25:32] ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.
[EXO 25:33] ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.
[EXO 37:18] ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.
[EXO 37:19] ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.
[EXO 38:14] ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
[EXO 38:14] ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
[JOS 18:4] ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
[1KI 7:4] ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು
[1KI 7:5] ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.
[EZK 40:48] ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
ನಮ್ಮ ನಮ್ಮ (8)
[GEN 41:12] ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
[GEN 43:21] ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
[2SA 20:1] ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, <<ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ>> ಎಂದನು.
[EZR 10:14] ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ>> ಎಂದು ಉತ್ತರಕೊಟ್ಟರು.
[NEH 4:15] ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.
[JER 18:12] ಅವರೋ, <ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು> ಎಂದು ಹೇಳುತ್ತಾರೆ.>>
[JER 51:9] ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
[LUK 18:28] ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು
ನಾಲ್ಕು ನಾಲ್ಕು (8)
[EZK 1:6] ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.
[EZK 1:6] ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.
[EZK 10:14] ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.
[EZK 10:21] ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.
[EZK 10:21] ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.
[EZK 40:41] ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.
[EZK 41:5] ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.
[ACT 12:4] ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
ಅಯ್ಯೋ ಅಯ್ಯೋ (6)
[DEU 28:67] ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, <<ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ>> ಎಂದೂ, ಸಾಯಂಕಾಲದಲ್ಲಿ, <<ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ>> ಎಂದು ಕೊರಗುವಿರಿ.
[DEU 28:67] ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, <<ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ>> ಎಂದೂ, ಸಾಯಂಕಾಲದಲ್ಲಿ, <<ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ>> ಎಂದು ಕೊರಗುವಿರಿ.
[AMO 5:16] ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: <<ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, <ಅಯ್ಯೋ! ಅಯ್ಯೋ!> ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
[REV 18:9] ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, <ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ> ಎಂದು ಶೋಕಿಸುವರು.
[REV 18:19] ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, <ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ> >> ಎಂದು ಗೋಳಾಡುತ್ತಾ ದುಃಖಿಸುವರು.
ದಿನೇ ದಿನೇ (5)
[GEN 26:13] ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.
[2SA 13:4] ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, <<ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಲು ಅವನು, <<ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ>> ಎಂದು ಉತ್ತರ ಕೊಟ್ಟನು.
[ACT 16:5] ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
[2CO 4:16] ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
[2PE 2:8] ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
ದೊಡ್ಡ ದೊಡ್ಡ (5)
[PSA 48:7] ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
[ISA 2:16] ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.
[ISA 30:23] ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
[JER 28:8] ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
[ACT 25:7] ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
ಯಾವ ಯಾವ (5)
[GEN 2:19] ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
[NUM 33:54] ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
[2CH 8:11] ಸೊಲೊಮೋನನು, <<ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು>> ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
[EST 4:3]ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
[JER 19:13] ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.> >>
ಆಮೆನ್ ಆಮೆನ್ (4)
[NEH 8:6] ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.
[MAT 7:21] ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
[MAT 7:22]ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತಿರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
[MAT 25:11] ಅನಂತರ ಉಳಿದ ಕನ್ನಿಕೆಯರು ಸಹ ಬಂದು, <ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ> ಅಂದರು.
[LUK 6:46] ಇದಲ್ಲದೆ ನೀವು ನನ್ನನ್ನು ಕರ್ತನೇ ಕರ್ತನೇ ಎಂದು ಕರೆದು ನಾನು ಹೇಳುವದನ್ನು ಮಾಡದೆ ಇರುವುದೇಕೆ?
ನಾನೇ ನಾನೇ (4)
[ISA 43:11]ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
[ISA 48:15]ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
[ISA 51:12]ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
[JER 7:11] ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ>> ಎಂಬುದು ಯೆಹೋವನಾದ ನನ್ನ ನುಡಿ.
ಪದೇ ಪದೇ (4)
[NUM 14:22] ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
[NEH 4:12] ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.
[EZK 16:22] ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
[HEB 10:11] ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
ಪರಿಶುದ್ಧನು ಪರಿಶುದ್ಧನು (4)
[ISA 6:3] ಆಗ ಒಬ್ಬನು ಮತ್ತೊಬ್ಬನಿಗೆ, <<ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ>> ಎಂದು ಕೂಗಿ ಹೇಳಿದನು.
[ISA 6:3] ಆಗ ಒಬ್ಬನು ಮತ್ತೊಬ್ಬನಿಗೆ, <<ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ>> ಎಂದು ಕೂಗಿ ಹೇಳಿದನು.
[REV 4:8] ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, <<ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು>> ಎಂದು ಹೇಳುತ್ತಿದ್ದವು.
[REV 4:8] ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, <<ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು>> ಎಂದು ಹೇಳುತ್ತಿದ್ದವು.
ಆಹಾ ಆಹಾ (3)
[PSA 35:21] ಅವರು ನನ್ನನ್ನು ನೋಡಿ ಬಾಯಿಕಿಸಿದು, <<ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ>> ಎಂದು ಅನ್ನುತ್ತಾರೆ.
[PSA 40:15]ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.
[PSA 70:3]ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
ಚೂರು ಚೂರು (3)
[2CH 15:16] ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
[JOB 16:12] ನಾನು ನೆಮ್ಮದಿಯಿಂದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.
[LAM 2:9] ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.
ನೂರು ನೂರು (3)
[1SA 29:2] ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
[2SA 18:4] ಅರಸನು ಅವರಿಗೆ, <<ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ>> ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
[2CH 3:16] ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.
ಬಂದು ಬಂದು (3)
[NEH 4:12] ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.
[PSA 59:6] ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
[PSA 59:14] ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
ಸೌಲನೇ ಸೌಲನೇ (3)
[ACT 9:4] ಅವನು ನೆಲಕ್ಕೆ ಬಿದ್ದನು. ಆಗ, <<ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?>> ಎಂದು ಹೇಳುವ ವಾಣಿಯನ್ನು ಕೇಳಿದನು.
[ACT 22:7] ಆಗ; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ>? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.
[ACT 26:14] ನಾವೆಲ್ಲರು ನೆಲಕ್ಕೆ ಬೀಳಲು; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು> ಕೇಳಿದೆನು.
ಸ್ವಲ್ಪ ಸ್ವಲ್ಪ (3)
[EZK 4:10] ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.
[EZK 4:11] ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
[JHN 6:7] ಅದಕ್ಕೆ ಫಿಲಿಪ್ಪನು, <<ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ>> ಎಂದನು.
ಹೊಸ ಹೊಸ (3)
[JOB 10:17] ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.
[JER 2:36]ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
[ACT 17:21] ಅಥೇನರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
ಆತನೇ ಆತನೇ (2)
[HOS 6:1] ಅವರು, <<ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
[HOS 6:1] ಅವರು, <<ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
ಕೇಡು ಕೇಡು (2)
[REV 8:13] ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, <<ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು>> ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
[REV 8:13] ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, <<ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು>> ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
ತುಂಡು ತುಂಡು (2)
[1SA 11:6] ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
[2KI 4:39] ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
ತೊಲಗಿರಿ ತೊಲಗಿರಿ (2)
[ISA 52:11]ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
[LAM 4:15] ಅವರನ್ನು ನೋಡುವವರು, <<ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ>> ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, <<ಇವರು ಇನ್ನು ಇಲ್ಲಿ ವಾಸಿಸಬಾರದು>> ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
ದೇಶವೇ ದೇಶವೇ (2)
[JER 22:29]ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
[JER 22:29] ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
ದ್ರೋಹ ದ್ರೋಹ (2)
[2KI 11:14] ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ! ದ್ರೋಹ!>> ಎಂದು ಕೂಗಿದಳು.
[2CH 23:13] ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ, ದ್ರೋಹ>> ಎಂದು ಕೂಗಿದಳು.
ನರಳಿ ನರಳಿ (2)
[PSA 6:6] ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
[JER 45:3] ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು> ಎಂದು ನೀನು ಹೇಳಿದೆಯಲ್ಲಾ,
ಪುಡಿ ಪುಡಿ (2)
[EXO 32:20] ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
[ISA 27:9] ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
ಪುನಃ ಪುನಃ (2)
[PSA 78:32] ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
[JHN 9:27] ಅವನು, <<ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?>> ಎಂದನು.
ಬಿದ್ದಳು ಬಿದ್ದಳು (2)
[REV 14:8] ಅವನ ಹಿಂದೆ ಎರಡನೆಯ ದೇವದೂತನು ಬಂದು, <<ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು>> ಎಂದು ಹೇಳಿದನು.
[REV 18:2] ಅವನು ಬಲವಾದ ಧ್ವನಿಯಿಂದ ಕೂಗುತ್ತಾ <<ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಪಂಜರವಾಗಿದ್ದಳು.
ಮತ್ತೆ ಮತ್ತೆ (2)
[MAT 6:7] ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.
[2CO 5:12] ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.
ಮೇಲೆ ಮೇಲೆ (2)
[JER 6:14] ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
[JER 8:11] ಸಮಾಧಾನವಿಲ್ಲದ್ದಿದ್ದರೂ, <ಸಮಾಧಾನ> ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
ಯಾರು ಯಾರು (2)
[JOB 34:13] ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?
[PRO 23:29] ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
ಯೆರೂಸಲೇಮೇ ಯೆರೂಸಲೇಮೇ (2)
[MAT 23:37] <<ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
[LUK 13:34]ಯೆರೂಸಲೇಮೇ; ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
ಯೆಹೋವನವೇ ಯೆಹೋವನವೇ (2)
[1CH 16:28] ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
[PSA 96:7] ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
ಸಣ್ಣ ಸಣ್ಣ (2)
[EXO 16:14] ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.
[EXO 39:3] ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
ಸಾವಿರ ಸಾವಿರ (2)
[1SA 29:2] ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
[2SA 18:4] ಅರಸನು ಅವರಿಗೆ, <<ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ>> ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
ಸುರಿಸಿ ಸುರಿಸಿ (2)
[ISA 15:3] ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
[LAM 2:11] ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
ಅಗೆದು ಅಗೆದು (1)
[PSA 7:15] ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.
ಅಬ್ರಹಾಮನೇ ಅಬ್ರಹಾಮನೇ (1)
[GEN 22:11] ಆಗ ಯೆಹೋವನ ದೂತನು ಆಕಾಶದೊಳಗಿನಿಂದ, <<ಅಬ್ರಹಾಮನೇ, ಅಬ್ರಹಾಮನೇ>> ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, <<ಇಗೋ, ಇದ್ದೇನೆ>> ಎಂದನು.
ಅಬ್ಷಾಲೋಮನೇ ಅಬ್ಷಾಲೋಮನೇ (1)
[2SA 19:4] ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, <<ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!>> ಎಂದು ಬಹಳವಾಗಿ ಗೋಳಾಡಿದನು.
ಅಮಚ್ಯ ಅಮಚ್ಯ (1)
[1CH 3:12] ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
ಅರೀಯೇಲೇ ಅರೀಯೇಲೇ (1)
[ISA 29:1] ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
ಅಶುದ್ಧನು ಅಶುದ್ಧನು (1)
[LEV 13:45] <<ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು <ನಾನು ಅಶುದ್ಧನು, ಅಶುದ್ಧನು> ಎಂದು ಕೂಗಿಕೊಳ್ಳಬೇಕು.
ಇದ್ದು ಇದ್ದು (1)
[PSA 120:6] ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.
ಇವನೇ ಇವನೇ (1)
[1SA 9:17] ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, <<ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು>> ಎಂದು ಸೂಚಿಸಿದನು.
ಎಚ್ಚರಗೊಳ್ಳು ಎಚ್ಚರಗೊಳ್ಳು (1)
[ISA 52:1] ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
[ISA 51:17] ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
ಎಲೈ ಎಲೈ (1)
[ZEC 2:6]ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
ಎಲೋಹಿ ಎಲೋಹಿ (1)
[MRK 15:34] ಮೂರು ಗಂಟೆಗೆ ಯೇಸು, <<ಎಲೋಹಿ, ಎಲೋಹಿ, ಲಮಾಸಬಕ್ತಾನೀ?>> ಅಂದರೆ <<ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?>> ಎಂದು ಮಹಾಧ್ವನಿಯಿಂದ ಕೂಗಿದನು.
ಏಲೀ ಏಲೀ (1)
[MAT 27:46] ಸುಮಾರು ಮೂರು ಘಂಟೆಗೆ ಯೇಸು, <<ಏಲೀ, ಏಲೀ, ಲಮಾ ಸಬಕ್ತಾನೀ>> ಎಂದು ಮಹಾ ಧ್ವನಿಯಿಂದ ಕೂಗಿದನು. ಅಂದರೆ, <<ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ.>>
ಓಡಿ ಓಡಿ (1)
[JER 51:31] ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, <ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
ಕಂಡ ಕಂಡ (1)
[DEU 12:13] ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.
ಕಟಾಕ್ಷಿಸು ಕಟಾಕ್ಷಿಸು (1)
[PSA 123:3] ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
ಕರುಳು ಕರುಳು (1)
[JER 4:19] ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
ಕೇಳಿ ಕೇಳಿ (1)
[ISA 47:13] ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
[GEN 44:25] <<ನಮ್ಮ ತಂದೆಯು, <ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ> ಎಂದು ಹೇಳಿದಾಗ,
ಕೊಡು ಕೊಡು (1)
[PRO 30:15]ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
ಕೊಲ್ಲಿಸು ಕೊಲ್ಲಿಸು (1)
[JHN 19:15] ಅದಕ್ಕೆ ಅವರು, <<ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು>> ಎಂದು ಕೂಗಿದರು. ಅದಕ್ಕೆ ಪಿಲಾತನು, <<ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?>> ಎಂದು ಹೇಳಿದಕ್ಕೆ, ಮುಖ್ಯಯಾಜಕರು, <<ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ>> ಎಂದು ಉತ್ತರ ಕೊಟ್ಟರು.
ಕ್ಷಮಿಸಿ ಕ್ಷಮಿಸಿ (1)
[JER 15:6] ಯೆಹೋವನ ಈ ಮಾತನ್ನು ಕೇಳು, <ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
ಗುರುವೇ ಗುರುವೇ (1)
[LUK 8:24] ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ ಅಲೆಗಳನ್ನು ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
ಚಿಂತಿಸಿ ಚಿಂತಿಸಿ (1)
[LUK 12:25]ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಉದ್ದವಾದರೂ ಎಳೆದು ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
ಚೆನ್ನಾಗಿಲ್ಲ ಚೆನ್ನಾಗಿಲ್ಲ (1)
[PRO 20:14] ಕೊಳ್ಳುವವನು, <<ಚೆನ್ನಾಗಿಲ್ಲ, ಚೆನ್ನಾಗಿಲ್ಲ>> ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
ಛೀ ಛೀ (1)
[LAM 2:15] ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, <<ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ>> ಎಂದು ತಲೆಯಾಡಿಸುತ್ತಾರೆ.
ತಡೆದು ತಡೆದು (1)
[JER 6:11] ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
[JER 51:33] ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <<ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
ತೋಡಿ ತೋಡಿ (1)
[JOB 28:4] ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
ದೂರ ದೂರ (1)
[ISA 57:9] ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
ನಡೆದು ನಡೆದು (1)
[ISA 57:10] ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.
ನಾನಲ್ಲ ನಾನಲ್ಲ (1)
[LUK 8:45] ಆಗ ಯೇಸುವು - ನನ್ನನ್ನು ಮುಟ್ಟಿದವರಾರು ಎಂದು ಕೇಳಲು ಎಲ್ಲರೂ - ನಾನಲ್ಲ, ನಾನಲ್ಲ ಅನ್ನಲು ಪೇತ್ರನು - ಗುರುವೇ, ಎಷ್ಟೋ ಜನರು ನಿನ್ನನ್ನು ಒತ್ತಿಕೊಂಡು ಮೈಮೇಲೆ ನೂಕುತ್ತಿದ್ದಾರಲ್ಲಾ ಅಂದನು.
ನಾನಿದ್ದೇನೆ ನಾನಿದ್ದೇನೆ (1)
[ISA 65:1] <<ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, <ಇಗೋ, ನಾನಿದ್ದೇನೆ! ನಾನಿದ್ದೇನೆ> ಎನ್ನುತ್ತಿದ್ದೆನು.
ನಿಲ್ಲಿರಿ ನಿಲ್ಲಿರಿ (1)
[NAM 2:8] ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.
ನೋಡಿ ನೋಡಿ (1)
[PSA 22:17] ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
ಬಲಗೊಳ್ಳು ಬಲಗೊಳ್ಳು (1)
[DAN 10:19] ಆ ಮೇಲೆ ಆ ಪುರುಷನು ನನಗೆ, <<ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು>> ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, <<ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ>>
ಬಿಕ್ಕಿ ಬಿಕ್ಕಿ (1)
[LAM 1:2] ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.
ಮಾರ್ಥಳೇ ಮಾರ್ಥಳೇ (1)
[LUK 10:41] ಆದರೆ, ಯೇಸು ಸ್ವಾಮಿಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
ಮುಂದೆ ಮುಂದೆ (1)
[NUM 10:12] ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
[EXO 3:4] ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ <<ಮೋಶೆಯೇ, ಮೋಶೆಯೇ>> ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, <<ಇಗೋ ಇದ್ದೇನೆ>> ಅಂದನು.
ಯಾಕೋಬನೇ ಯಾಕೋಬನೇ (1)
[GEN 46:2] ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, <<ಯಾಕೋಬನೇ, ಯಾಕೋಬನೇ>> ಎಂದು ಕರೆಯಲು, ಅವನು, <<ಇಗೋ ಇದ್ದೇನೆ>> ಎಂದನು.
ಯೆಹೋವನದೇ ಯೆಹೋವನದೇ (1)
[PSA 29:1] ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
[1KI 10:25] ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
ವೇದಿಯೇ ವೇದಿಯೇ (1)
[1KI 13:2] ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, <<ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ>> ಅಂದನು.
ಸಂತೈಸಿರಿ ಸಂತೈಸಿರಿ (1)
[ISA 40:1] <<ನನ್ನ ಸಂತೈಸಿರಿ, ಸಂತೈಸಿರಿ>> ಎಂದು ನಿಮ್ಮ ದೇವರು ಹೇಳುತ್ತಾನೆ.
[JER 20:9] <<ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ>> ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
ಸಿಲೋವ ಸಿಲೋವ (1)
[JHN 9:7] ಆತನು ಅವನಿಗೆ, <<ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ>> ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
[ISA 22:18] ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
ಸುತ್ತುತ್ತಾ ಸುತ್ತುತ್ತಾ (1)
[ECC 1:6] ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
ಸುರಿದು ಸುರಿದು (1)
[1KI 22:35] ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
ಸ್ಥಿರವಾಗಿದೆ ಸ್ಥಿರವಾಗಿದೆ (1)
[PSA 57:7] ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
ಹಾಕಿರಿ ಹಾಕಿರಿ (1)
[ISA 57:14] <<ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ>> ಎಂದು ಒಂದು ವಾಣಿಯು ನುಡಿಯುತ್ತದೆ.
ಹಿಂಸೆ ಹಿಂಸೆ (1)
[HAB 1:2] ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
ಹೆಚ್ಚು ಹೆಚ್ಚು (1)
[JDG 4:24] ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
ಹೊಂದಿ ಹೊಂದಿ (1)
[PSA 123:3] ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;